ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ ಜಾರ್ಜ್ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ಸಭೆ.
ಸಂಜೆ 4 ಗಂಟೆಗೆ ನಾಗಲಮಡಿಕೆ ಹೆಲಿಪ್ಯಾಡ್ ನಿಂದ ಬೆಂಗಳೂರು ಕಡೆಗೆ ಪ್ರಯಾಣ ಬೆಳಸಲಿರುವ ಡಿಕೆಶಿ ಹಾಗೂ ಕೆಜೆ ಜಾರ್ಜ್.