ಮಹಾರಾಷ್ಟ್ರ ಬಿಕ್ಕಟ್ಟಿನ ಹಿಂದೆ ಬಿಜೆಪಿ..?

  • Zee Media Bureau
  • Jun 28, 2022, 11:19 AM IST

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಮಾಡ್ತೀವಿ ಎಂದು ಈ ಹಿಂದೆಯೇ ಮುರುಗೇಶ್ ನಿರಾಣಿ‌ ಹೇಳಿದ್ದಾರೆ.. ಇವೆಲ್ಲ ಬಿಜೆಪಿಯ ನಾಟಕ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.. ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.

Trending News