ಬನ್ರೋ ನನ್ ಮಕ್ಳಾ ಯಾರು ಬರ್ತೀರೋ ಬನ್ನಿ ಎಂದು ಡಾ.ಜಿ.ಪರಮೇಶ್ವರ್ ಸವಾಲೆಸೆದಿದ್ದಾರೆ.. ಯಾವ್‌ ಮೀಸೆ ಗೀಸೆಗೂ ನಾನ್‌ ಹೆದರಲ್ಲ ಅಂತಾ ಪರೋಕ್ಷವಾಗಿ ಬಿಜೆಪಿ ಮುಖಂಡ ಅನಿಲ್ ಕುಮಾರ್‌ ವಿರುದ್ಧ ಅಬ್ಬರಿಸಿದ್ದಾರೆ..