ʻಮಹಾʼ ಸರ್ಕಾರ ಬೀಳಿಸೋದು ಬಿಜೆಪಿ ಸಂಚು

  • Zee Media Bureau
  • Jun 25, 2022, 04:45 PM IST

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಳ್ಳೆಯದಲ್ಲ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್‌ ಹೇಳಿಕೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಪರಮೇಶ್ವರ್‌, ಮಹಾರಾಷ್ಟ್ರ ಸರ್ಕಾರ ಬೀಳಿಸೋದು ಬಿಜೆಪಿಯ ವ್ಯವಸ್ಥಿತ ಸಂಚು. ಅವರು ಕರ್ನಾಟಕದಲ್ಲೂ ಇದನ್ನೇ ಮಾಡಿದ್ದಾರೆ. ಬೇರೆ ರಾಜ್ಯದಲ್ಲಿಯೂ ಇದನ್ನೇ ಮಾಡಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ ಅಂತಾ ಹೇಳಿದ್ದಾರೆ.

Trending News