ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿ ಅವ್ಯವಸ್ಥೆಯ ಆಗರ.. ಪಕ್ಕದಲ್ಲೇ ತುಂಗಭದ್ರಾ ಜಲಾಶಯ ಇದ್ರೂ ಇಲ್ಲಿನ ಜನರಿಗೆ ಕುಡಿಯೋದಕ್ಕೆ ನೀರಿಲ್ಲ..