ಆರ್‌.ಅಶೋಕ್‌ ನೇತೃತ್ವದಲ್ಲಿ ಮಹತ್ವದ ಸಭೆ

  • Zee Media Bureau
  • Aug 27, 2022, 04:52 PM IST

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡೋ ವಿಚಾರ ಅಧಿಕಾರಿಗಳೊಂದಿಗೆ ಸಚಿವ ಆರ್‌. ಅಶೋಕ್‌ ಮಹತ್ವದ ಸಭೆ ನಡೆಸಲಿದ್ದಾರೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಮನವಿ ಮಾಡಿ 5 ಅರ್ಜಿಗಳು ಬಂದಿದ್ದು, ಸಭೆಯಲ್ಲಿ ತೀರ್ಮಾನ ಕೈಗೊಳ್ಳೋದಾಗಿ ಅಶೋಕ್‌ ಹೇಳಿದ್ದಾರೆ.

Trending News