ಸ್ಮಶಾನಕ್ಕೆ ಜಾಗವಿಲ್ಲ, ರಸ್ತೆಯಲ್ಲೇ ಶವಸಂಸ್ಕಾರ ಮಾಡಿದ ಕುಟುಂಬಸ್ಥರು.. ತುಮಕೂರಿನ ಪಾವಗಡ ತಾಲೂಕಿನ ಕ್ಯಾತಗಾನಹಳ್ಳಿಯಲ್ಲಿ ನಡೆದ ಘಟನೆ.. ಈರಣ್ಣ ಎಂಬುವರು ಅನಾರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ್ದರು..