ಕಲಾತಪಸ್ವಿಯನ್ನ ಕಳೆದುಕೊಂಡು ಅನಾಥವಾದ ಟಿಟೌನ್‌

  • Zee Media Bureau
  • Feb 3, 2023, 05:36 PM IST

ತೆಲುಗು ಚಿತ್ರರಂಗದ ದಿಗ್ಗಜ, ಹೆಸರಾಂತ ನಿರ್ದೇಶಕ  ಕೆ ವಿಶ್ವನಾಥ್ (92) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಟಾಲಿವುಡ್‌ ಸಿನಿರಂಗದಲ್ಲಿ ‘ಕಲಾ ತಪಸ್ವಿ’ ಎಂದೇ ಬಿರುದಾಂಕಿತರಾಗಿದ್ದ ನಿರ್ದೇಶಕ ಕಾಶಿನಾಥುನಿ ವಿಶ್ವನಾಥ್ ಅವರು ಕಳೆದ ಕೆಲ ಸಮಯದಿಂದ ವಯೋಸಹಜ ಕಾರಣದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು.

Trending News