ಸರ್ಕಾರದ ವಿರುದ್ಧ ರೈತರ ಆಕ್ರೋಶ

  • Zee Media Bureau
  • Feb 22, 2023, 02:08 AM IST

ರೈತರ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿ ಮೂಲಕ ಕಬಳಿಸುತ್ತಿರುವ ಸರ್ಕಾರದ ನೀತಿಗಳನ್ನು ವಿರೋಧಿಸಿ ರೈತರು ಇಂದಿನಿಂದ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯ ಚನ್ನರಾಯಪಟ್ಟಣ ಹಾಗೂ ಕುಂದಾಣ ಹೋಬಳಿಗಳಲ್ಲ ರೈತರ ಪಾದಯಾತ್ರೆ ನಡೆಯುತ್ತಿದೆ..

Trending News