ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಧಾರವಾಡ ಕಸೂತಿ ಸೀರೆಯುಟ್ಟು ನಿರ್ಮಲಾ ಬಜೆಟ್ ಮಂಡನೆ. ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಿದ ನಿರ್ಮಲಾ ಸೀತಾರಾಮನ್. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಣೆ. ಬಜೆಟ್ನಲ್ಲಿ ರೈಲ್ವೆ ಇಲಾಖೆಗೆ 2.4 ಲಕ್ಷ ಕೋಟಿ ರೂ. ಮೀಸಲು.