ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಚಿವ ದಿನೇಶ್ ಗುಂಡೂರಾವ್

  • Zee Media Bureau
  • Aug 16, 2024, 01:30 PM IST

ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ
ಯಾರಿಗೆ ಅಗತ್ಯ ಇದೆಯೋ ಅಂತಹವರಿಗೆ ಲಾಭ ಆಗಲಿದೆ 
ಮಂಗಳೂರಲ್ಲಿ ದಿನೇಶ್ ಗುಂಡೂರಾವ್ ಹೇಳಿಕೆ 
ಯೋಜನೆ ಅನುಷ್ಠಾನದಲ್ಲಿ ಸೋರಿಕೆ ತಪ್ಪಿಸಬೇಕು
ಅಗತ್ಯ ಇರುವವರಿಗೆ ಯೋಜನೆ ಸಿಗಬೇಕು
ನ್ಯೂನತೆ ಇದ್ದರೆ ಸರಿಪಡಿಸಿಕೊಂಡು ಮುಂದುವರಿಸುತ್ತೇವೆ

Trending News