ರಾಯಚೂರು ಜಿಲ್ಲೆಯಲ್ಲಿ ಮಳೆ ಅವಾಂತರ

  • Zee Media Bureau
  • Aug 29, 2022, 04:30 PM IST


ರಾಯಚೂರು ಜಿಲ್ಲೆಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದೆ. ರಾಯಚೂರಿನ ಸಿರವಾರ-ಕುರುಕುಂದ ಬಳಿ ನೀರಿನ ರಭಸಕ್ಕೆ ಕಾಲುವೆ ಒಡೆದುಹೋಗಿದೆ. ಕಳಪೆ ಕಾಮಗಾರಿಯಿಂದ ಕಾಲುವೆ ಒಡೆದು ಹೋಗಿದ್ದು, ಏಕಾಏಕಿ ಅಕ್ಕಪಕ್ಕದ ಹೊಲ-ಗದ್ದೆಗಳಿಗೆ ನೀರು ನುಗ್ಗಿದೆ. 

Trending News