ರಾಜಧಾನಿಯಲ್ಲಿ ಮಳೆಗೆ ಇನ್ಫೋಸಿಸ್ ಉದ್ಯೋಗಿ ಬಲಿ ಪ್ರಕರಣ. ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುವುದು ಏಕೆ? ಬೆಂಗಳೂರಲ್ಲಿ ಮಳೆ ಬಂದರೆ ಜನರು ಸಾಯಲೇಬೇಕೆ ಎಂದು ಪ್ರಶ್ನೆ. ತೀವ್ರ ಆಘಾತ ವ್ಯಕ್ತಪಡಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.