ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಪೊಲೀಸರು ಮಂಗಳ ಮುಖಿಯರ ಜೊತೆಗೆ ಭರ್ಜರಿ ಹೆಜ್ಜೆ ಹಾಕಿ ಗಣೇಶ ಮೂರ್ತಿಯನ್ನ ವಿಸರ್ಜನೆ ಮಾಡಿದ್ದು ಎಲ್ಲರ ಗಮನ ಸೆಳೆದಿದೆ.