ಹುಬ್ಬಳ್ಳಿಯಲ್ಲಿ ಸಾಕಷ್ಟು ವಿವಾದಗಳ ನಡುವೆ ಗಣೇಶ ಪ್ರತಿಷ್ಠಾಪನೆ ಆಗಿದೆ.ಬಿಜೆಪಿ ಹೋರಾಟ ಮಾಡಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಬೇಕಾಯ್ತು.ಕೇವಲ ಈದ್ಗಾ ಮೈದಾನ ಹುಬ್ಬಳ್ಳಿಯ ಕೆಲವು ಕಡೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮಾಡಿದ್ದಾರೆ.ಹುಬ್ಬಳ್ಳಿಯಲ್ಲಿ ಗಣೇಶ ಹಬ್ಬಕ್ಕೆ ಆದರದೇಇ ಇತಿಹಾಸ ಇದೆ.