ಚುನಾವಣೆ ಹೊತ್ತಲ್ಲಿ ಬಾಗಲಕೋಟೆಯಲ್ಲಿ ಗಿಫ್ಟ್‌ ರಾಜಕೀಯ ಜೋರಾಗಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಮತಕ್ಷೇತ್ರದ ಗಲಗಲಿಯಲ್ಲಿ ಸಚಿವ ನಿರಾಣಿ ಬೆಂಬಲಿಗರು ಹಂಚಿದ ಸಕ್ಕರೆಯನ್ನು ಮಹಿಳೆಯೊಬ್ಬರು ತಿರಸ್ಕರಿಸಿದ್ದಾರೆ..