ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರ. ನೌಕರರೊಂದಿಗೆ ಸಂಧಾನ ಸಭೆ ನಡೆಸಿದ ಬೊಮ್ಮಾಯಿ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ತಡರಾತ್ರಿ ತುರ್ತು ಸಭೆ. ಸಚಿವರಾದ ಅಶೋಕ್, ಸುಧಾಕರ್, ಆರಗ, ಶ್ರೀರಾಮುಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಭಾಗಿ.