ರೈತರ ಬಂಡವಾಳ ಹೂಡಿಕೆ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ವಿಶೇಷ ಯೋಜನೆ

  • Zee Media Bureau
  • Mar 16, 2023, 05:14 PM IST

ಭಾರತ ಕೃಷಿ ಪ್ರಧಾನ ರಾಷ್ಟ್ರ. ರೈತರಿಗಾಗಿ ಸರ್ಕಾರ  ಹಲವು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ರೈತರ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಸರ್ಕಾರ, ಇಂತಹ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಈ ಯೋಜನೆಯ ಮೂಲಕ ರೈತರಿಗೆ ಉತ್ತಮ ಬಡ್ಡಿಯನ್ನು ನೀಡುತ್ತಿದೆ. ಹಾಗಿದ್ದರೆ ರೈತರಿಗೆ ಲಾಭ ನೀಡುವ ಆ ಯೋಜನೆ ಯಾವುದು? ಇಲ್ಲಿದೆ ನೋಡಿ ಮಾಹಿತಿ.  
 

Trending News