ಧಾರವಾಡದಲ್ಲಿ ಅತಿಥಿ ಉಪನ್ಯಾಸಕರ ಹೋರಾಟದಲ್ಲಿ ಹೈಡ್ರಾಮ

  • Zee Media Bureau
  • Jun 6, 2022, 05:36 PM IST

ಧಾರವಾಡದಲ್ಲಿ ಅತಿಥಿ ಉಪನ್ಯಾಸಕರು ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಧರಣಿಗೆ ಕುಮಾರಸ್ವಾಮಿ ಅವರು ಬೆಂಬಲ ಸೂಚಿಸಲು ಬಂದಿದ್ದ ವೇಳೆ ಪಿಎಸ್‌ಐ ಅಕ್ರಮ ನೇಮಕಾತಿ ವಿರುದ್ಧ ಧ್ವನಿ ಎತ್ತಿದ ಅಭ್ಯರ್ಥಿಗಳು ಹಾಗೂ ಈಗಾಗಲೇ ಪರೀಕ್ಷೆ ಬರೆದು ಪಾಸಾದ ಅಭ್ಯರ್ಥಿಗಳು ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು

Trending News