ಕಳೆದ ಸಲ ವಾಲ್ಮೀಕಿ ಜಾತ್ರೆಗೆ ನಟ ಸುದೀಪ್ ಆಗಮನ ವೇಳೆ ದಾಂಧಲೆ ನಡೆದಿತ್ತು. ಈ ಹಿನ್ನೆಲೆ ಈ ಬಾರಿ ವಾಲ್ಮೀಕಿ ಜಾತ್ರೆಯಲ್ಲಿ ಬಿಗಿ ಬಂದೋ ಬಸ್ತ್‌ ಕೈಗೊಳ್ಳಲಾಗಿದೆ.. ಇಂದು ವಾಲ್ಮೀಕಿ ಜಾತ್ರೆಯಲ್ಲಿ ಸುದೀಪ್‌ ಭಾಗವಹಿಸಲಿದ್ದಾರೆ.. ಈ ಹಿನ್ನೆಲೆ ಭದ್ರತೆ ಹೆಚ್ಚಿಸಲಾಗಿದೆ.