ಕೆರೆ ಕೋಡಿ ಒಡೆದು ಅಕ್ಕ ಪಕ್ಕದ ಹೊಲ ಗದ್ದೆಗಳಿಗೆ ನೀರು. ರಾಯಚೂರು ತಾಲೂಕಿನ ಆತ್ಕೂರು ಗ್ರಾಮದ ಬಳಿ ಘಟನೆ. ರಸ್ತೆಗೆ ನೀರು ನುಗ್ಗಿದ ಹಿನ್ನೆಲೆ ವಾಹನ ಸವಾರರ ಪರದಾಟ