ಉತ್ತರ ಕರ್ನಾಟಕದಲ್ಲಿ ಮಳೆರಾಯನ ಅಬ್ಬರಕ್ಕೆ ಜನ ತತ್ತರ

  • Zee Media Bureau
  • Oct 12, 2022, 05:00 PM IST

ರಾಜ್ಯದಲ್ಲಿ ಕೊಂಚ ತಣ್ಣಗಾಗಿದ್ದ ವರುಣ ಈಗ ಮತ್ತೆ ಅಬ್ಬರ ಶುರು ಮಾಡಿದ್ದಾನೆ. ಉತ್ತರ ಕರ್ನಾಟಕದ ಮಂದಿಗೆ ರಾಕ್ಷಸನಂತೆ ಕಾಡುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮತ್ತೆ ಅನ್ನದಾತನ ಬದುಕು ಬೀದಿಗೆ ಬಂದಿದೆ. 
 

Trending News