ಬಿಡದೇ ಸುರಿಯುತ್ತಿರುವ ಮಳೆ ಆರ್ಭಟಕ್ಕೆ ಕರುನಾಡು ತತ್ತರ

  • Zee Media Bureau
  • Jul 12, 2022, 03:55 PM IST

ರಾಜ್ಯದಲ್ಲಿ ಕಳೆದೊಂದು ವಾರದಿಂದ ವರುಣ ಅಬ್ಬರಿಸಿ ಬೊಬ್ಬರಿಯುತ್ತಿದ್ದಾನೆ. ಮಳೆಯ ಹೊಡೆತಕ್ಕೆ ಸಿಲುಕಿದ ಕರುನಾಡಿನ ಸೇತುವೆಗಳು ಜಲಾವೃತವಾಗಿದೆ.. ಸಂಚಾರ ಅಸ್ತವ್ಯಸ್ತವಾಗಿದೆ.. ನಿರಂತರ ಮಳೆಯಿಂದ ಜನರು ಹೈರಾಣರಾಗಿದ್ದಾರೆ.

Trending News