ಯಾದಗಿರಿ ಜಿಲ್ಲೆಯಲ್ಲಿ ಮಳೆರಾಯನ ರಕ್ಕಸ ನರ್ತನಕ್ಕೆ ಜಮೀನುಗಳು ಜಲಾವೃತವಾಗಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.. ಅಗ್ನಿ, ಮುದನೂರ, ಕೆಂಭಾವಿ, ನಗನೂರಿನಲ್ಲಿ ಅತಿಹೆಚ್ಚು ಮಳೆಯಾಗಿದೆ. ಹುಣಸಗಿಯ ಅಗ್ನಿ ಗ್ರಾಮದಲ್ಲಿ ಜಮೀನುಗಳು ಸಂಪೂರ್ಣ ಜಲಾವೃತವಾಗಿದೆ..