ಲೋಕಾಯುಕ್ತಕ್ಕೆ ಬಲ ನೀಡಿ ಹೈಕೋರ್ಟ್‌ ಮಹತ್ವದ ಆದೇಶ

  • Zee Media Bureau
  • Aug 12, 2022, 05:34 PM IST

ಅಂತೂ ಭ್ರಷ್ಟಾಚಾರ ನಿಗ್ರಹ ದಳ ಬಾಗಿಲು ಹಾಕೋಕೆ ಕ್ಷಣಗಣನೆ ಆರಂಭವಾಗಿದೆ. ಯಾಕಂದ್ರೆ ಮತ್ತೆ ಲೋಕಾಯುಕ್ತಕ್ಕೆ ಬಲ ನೀಡಿ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲೋಕಾಯುಕ್ತ ಸಂಸ್ಥೆ ಸದೃಢವಾಗಲಿದ್ದು ರದ್ದುಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗವಾಗಿದೆ.

Trending News