ಬೆಳೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಸಿಎಂಗೆ ಎಚ್.ಕೆ.ಪಾಟೀಲ್ ಮನವಿ
ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಪರಿಹಾರ ಕೊಡೋದಕ್ಕೆ ರಾಜ್ಯ ಸರ್ಕಾರ ಮುಂದಾಗ್ತಿಲ್ಲ ಎಂದು ಶಾಸಕ ಎಚ್ ಕೆ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡ್ಬೇಕೆಂದು ಸಿಎಂಗೆ ಎಚ್.ಕೆ.ಪಾಟೀಲ್ ಮನವಿ ಮಾಡಿದ್ದಾರೆ.