ಏನೇ ಮಾಡಿ... ಶಾಶ್ವತ ಪರಿಹಾರ ನೀಡಿ

  • Zee Media Bureau
  • Oct 18, 2022, 03:30 PM IST

ಹುಬ್ಬಳ್ಳಿ ನಗರದ ಹೃದಯ ಭಾಗವಾದ ದೇಶಪಾಂಡೆ ನಗರದ ಅಭಿವೃದ್ಧಿಗೆ ಪಾಲಿಕೆ ಮುಂದಾಗಿದೆ.. ಅಕ್ಕ ಪಕ್ಕದವರಿಗೆ ಮನೆ ಕಸ, ವಿವಿಧ ತ್ಯಾಜ್ಯ ಸುರಿಯುವ ಕಸದ ತೊಟ್ಟೆಯಾಗಿ ಪರಿಣಮಿಸಿತ್ತು. ಆದರೆ ಇದಕ್ಕೆಲ್ಲ ಪೂರ್ಣ ವಿರಾಮ ನೀಡಲು ಪಾಲಿಕೆ ಮುಂದಾಗಿದೆ. 

Trending News