ನನ್ನ ಸ್ನೇಹಿತ ಶ್ರೀರಾಮುಲು ಹಾಗೂ ನನ್ನ ಸಹೋದರರನ್ನು ಪಕ್ಷದ ವಿಚಾರವಾಗಿ ನಾನು ದುರುಪಯೋಗ ಮಾಡಿಕೊಂಡಿಲ್ಲ ಎಂದು ಯಾದಗಿರಿ ಹೆಡಗಿಮುದ್ರಾ ಗ್ರಾಮದಲ್ಲಿ ಜನಾರ್ದನರೆಡ್ಡಿ ಹೇಳಿಕೆ ನೀಡಿದ್ದಾರೆ.