ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕಂದಾಯ ಇಲಾಖೆ ಅಧಿಕಾರಿಗಳ ಮಹತ್ವದ ಮೀಟಿಂಗ್ ನಡೆಯಲಿದೆ. ಕಂದಾಯ ಸಚಿವ ಅಶೋಕ್‌ ನೇತೃತ್ವದಲ್ಲಿ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ಈದ್ಗಾ ಮೈದಾನದ ಬಳಕೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.