ಮುರುಘಾ ಶ್ರೀ ಬಂಧನ ಹಿನ್ನೆಲೆ ಹೆಚ್ಚಿದ ಭದ್ರತೆ

  • Zee Media Bureau
  • Sep 2, 2022, 04:59 PM IST

ಮುರುಘಾ ಶ್ರೀ ಬಂಧನ ಆಗ್ತಿದ್ದಂತೆ ಚಿತ್ರದುರ್ಗದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಮಠದ ಸುತ್ತ ಬ್ಯಾರಿಕೇಡ್‌ ಆಳವಡಿಸಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಚಿತ್ರದುರ್ಗಕ್ಕೆ ಪಕ್ಕದ ಜಿಲ್ಲೆಗಳಿಂದ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

Trending News