ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ತಮ್ಮ ಚುನಾವಣೆ ಸೋಲಿನ ಆತ್ಮವಲೋಕನ ಸಭೆ ಕರೆದಿದ್ರು. ಈ ವೇಳೆ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಹಾಗೂ ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಮಾತನಾಡಿದ್ರು. ಇದೇ ವೇಳೆ ಬಿಜೆಪಿ ನಾಐಕರ ವಿರುದ್ಧ ಹರಿಹಾಯ್ದ ಅವರು ರಾಜ್ಯದಲ್ಲಿ ಕಾಂಗ್ರೆಸ್‌ ಗೆಲುವು ದಿಲ್ಲಿಯ ಬಿಜೆಪಿ ನಾಯಕರು ನೀರಿಕ್ಷೆ ಮಾಡಿರಲಿಲ್ಲ ಎಂದು ಕುಟುಕಿದ್ರು