ಜೆಡಿಎಸ್ ಪಂಚರತ್ನ ಯಾತ್ರೆ ಮುಂದೂಡಿಕೆ

  • Zee Media Bureau
  • Nov 2, 2022, 02:20 PM IST

ಸತತ ಮಳೆ ಕಾರಣ ಪಂಚರತ್ನ ರಥಯಾತ್ರೆಯನ್ನು  ವಾರದ‌ಮಟ್ಟಿಗೆ ಮುಂದೂಡಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. 'ದೇವರ ಪ್ರಸಾದವೂ ಆಗಿದೆ, ಚೆನ್ನಾಗಿ ಪೂಜೆಯೂ ನಡೆದಿದೆ. ಆದರೆ, ಮಳೆ ಕಾರಣ ಸಮಾವೇಶ ನಡೆಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. 

Trending News