ಸಚಿವ ಸ್ಥಾನ ನೀಡಿ ಎಂದು ಪಟ್ಟು ಹಿಡಿದ ಈಶರಪ್ಪ. ಬೆಂಗಳೂರಿನಲ್ಲಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ. ಬಿಜೆಪಿ ಬೆಳವಣಿಗೆಗಾಗಿ ರಾಜ್ಯದಲ್ಲಿ ಸಾಕಷ್ಟು ದುಡಿದಿದ್ದೇನೆ. ರಾಜ್ಯಾದ್ಯಂತ ಪಕ್ಷ ಸಂಘಟಿಸುವಲ್ಲಿ ನನ್ನ ಪಾತ್ರ ಕೂಡ ಇದೆ. ನನ್ನ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಿದ್ದೇನೆ. ನನ್ನ ವಿರುದ್ಧದ ಆರೋಪಕ್ಕೆ ಕ್ಲೀನ್‌ ಚಿಟ್‌​ ಸಿಕ್ಕು 4 ತಿಂಗಳು ಆಗಿದೆ ಎಂದಿದ್ಧಾರೆ.