ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆಯ ರಾಜಕೀಯ ನಾಯಕರು ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ನಿಪ್ಪಾಣಿ ಶಾಸಕಿ ಹಾಗೂ ಸಚಿವೆ ಶಶಿಕಲಾ ಜೊಲ್ಲೆ  ಅಂತರಾಜ್ಯ ಮಟ್ಟದ A ಗ್ರೇಡ್ ಕಬಡ್ಡಿ ಪಂದ್ಯಾವಳಿ ಆಯೋಜನೆ ಮಾಡುವ ಮೂಲಕ ಯುವ ಮತದಾರರನ್ನು ಸೆಳೆಯುವ ಕಸರತ್ತು ನಡೆಸಿದ್ದಾರೆ.