ಕಾವೇರಿ ನೀರು ಬಿಟ್ರೆ ಮುಂದೆ ಕರ್ನಾಟಕ ಬಂದ್: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ

  • Zee Media Bureau
  • Sep 22, 2023, 08:58 PM IST

ಅಧಿಕಾರಿಗಳ ಬೇಜವಾಬ್ದಾರಿ‌ಯಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಕಾವೇರಿ ನೀರು ಬಿಟ್ರೆ ಮುಂದೆ ಕರ್ನಾಟಕ ಬಂದ್ ಮಾಡಲಿದ್ದೇವೆ ಎಂದು ಬೆಂಗಳೂರಿನಲ್ಲಿ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.

Trending News