ಸಿದ್ದರಾಮಯ್ಯ ಪರ ಕಾರ್ಯಕರ್ತರ ಘೋಷಣೆ

  • Zee Media Bureau
  • Jun 24, 2022, 09:24 PM IST

ಸಿಎಂ ಸಿದ್ದರಾಮಯ್ಯ, ಡಿಸಿಎಂ ಚಲುವರಾಯಸ್ವಾಮಿ ಎಂದು ಪಾಂಡವಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಸಿದ್ದರಾಮಯ್ಯ ಪಾಂಡವಪುರ ಮಾರ್ಗವಾಗಿ ನಾಗಮಂಗಲಕ್ಕೆ ತೆರಳುತ್ತಿದ್ದರು. ಈ ವೇಳೆ ಕಾರ್ಯಕರ್ತರು ಪಾಂಡವಪುರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಅದ್ದೂರಿ ಸ್ವಾಗತ ಕೋರಿದ್ರು. ಸಿದ್ದರಾಮಯ್ಯ ಪರ ಘೋಷಣೆ ಕೂಗಿದ್ರು..

Trending News