ರಾಜ್ಯದಲ್ಲಿ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತ

  • Zee Media Bureau
  • Jul 22, 2024, 10:43 AM IST

ರಾಜ್ಯದಲ್ಲಿ ವರುಣನ ರೌದ್ರನರ್ತನಕ್ಕೆ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಕರಾವಳಿ, ಮಲೆನಾಡು ಮತ್ತು ಕಾಫಿನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನದಿಗಳು ಅಪಯಾದ ಮಟ್ಟ ಮೀರಿ ಹರಿಯುತ್ತಿವೆ. ತೋಟ, ಕೃಷಿಭೂಮಿ ಜಲಾವೃತಗೊಂಡಿವೆ. ಮನೆ, ಗುಡ್ಡ ಕುಸಿದು ಜನರ ಪರದಾಡುತ್ತಿದ್ದಾರೆ. ಪುಷ್ಯ ಮಳೆಯಿಂದ ಎಲ್ಲೆಲ್ಲಿ ಏನೇನು ಅನಾಹುತ ಆಗಿದೆ ಅಂತ ನೋಡೋಣ 

Trending News