ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿ ಉದ್ವಿಗ್ನಗೊಂಡಿದ್ದ ಕೆರಗೋಡು ಸಹಜ ಸ್ಥಿತಿಯತ್ತ ಮರಳುತ್ತಿದೆ. ವಿವಾದಿತ ಸ್ಥಳದಲ್ಲಿ ಪೊಲೀಸರ ನಿಯೋಜನೆ.