ಗ್ಯಾಸ್ ಬೆಲೆ ಏರಿಕೆ ಹಿನ್ನೆಲೆ: ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಕ್ರೋಶ

  • Zee Media Bureau
  • Mar 2, 2023, 11:58 PM IST

ದೇಶದಲ್ಲಿ ಮತ್ತೆ ಗ್ಯಾಸ್ ಬೆಲೆ ಏರಿಕೆ ಹಿನ್ನೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಕ್ರೋಶ ಹೊರ ಹಾಕಿದ್ದಾರೆ. ಈಗ ಚುನಾವಣೆ ಇದೆ ಅಂತ ಮೋದಿ ಬರುತ್ತಿದ್ದಾರೆ. ಸಾವು, ಪ್ರವಾಹ ಆದಾಗ ರಾಜ್ಯಕ್ಕೆ ಬರಲಿಲ್ಲ ಎಂದು ಕಿಡಿಕಾರಿದ್ದಾರೆ.

Trending News