ಬಾಗಲಕೋಟೆಯಲ್ಲಿ ಕೆ.ಎಸ್.ಈಶ್ವರಪ್ಪ ಅಸಮಾಧಾನ

  • Zee Media Bureau
  • Dec 19, 2022, 05:36 PM IST

ಸರ್ಕಾರ ಯಾಕೆ ನನ್ನ ಸಂಪುಟಕ್ಕೆ ಸೇರಿಸಿಕೊಳ್ಳುತ್ತಿಲ್ಲ..? ಪ್ರಕರಣದಿಂದ ಕ್ಲೀನ್ ಚಿಟ್ ಆದ್ರೂ ಸಂಪುಟಕ್ಕೆ ಸೇರಿಸಿಕೊಳ್ತಿಲ್ಲ ಎಂದು ಬಾಗಲಕೋಟೆಯಲ್ಲಿ ಕೆ.ಎಸ್.ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ.

Trending News