ಕುರುಬರ ಸಮಾವೇಶ ವಿಚಾರ: ಸಿದ್ದರಾಮಯ್ಯ - ಈಶ್ವರಪ್ಪ ಬಣಗಳ ನಡುವೆ ಕಿತ್ತಾಟ

  • Zee Media Bureau
  • May 27, 2022, 12:46 PM IST

ಕುರುಬರ ಸಮಾವೇಶಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಬಣ ಹಾಗೂ ಈಶ್ವರಪ್ಪ ಬಣಗಳ ನಡುವೆ ಕಿತ್ತಾಟ ನಡೆದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಕುರುಬರ ಸಮಾವೇಶಕ್ಕೆ ಕೆ.ಎಸ್. ಈಶ್ವರಪ್ಪ ಅವರನ್ನು ಆಹ್ವಾನಿಸದೆ ಸಿದ್ದರಾಮಯ್ಯ ಅವರನ್ನು ಮಾತ್ರ ಆಹ್ವಾನಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಸುದ್ದಿಗೋಷ್ಠಿ ಬಳಿಕ ಎರಡು ಬಣಗಳು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

Trending News