ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

  • Zee Media Bureau
  • Oct 14, 2024, 10:15 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರವನ್ನು ಸರ್ಕಾರಿಕರಣಗೊಳಿಸಿದ್ದಾರೆ. ರಾಜ್ಯದಲ್ಲಿ ಪೂರ್ತಿ ಸರ್ಕಾರವೇ ಕೋರ್ಟಿನಲ್ಲಿದೆ. ಹುಂಬತನವನ್ನು ಪ್ರದರ್ಶಿಸುವ ಮೂಲಕ ರಾಜ್ಯದ ಜನ ತಲೆ ತಗ್ಗಿಸುವ ಕೆಲಸ ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಎಂದು ಸಂಸದ ಕಾಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Trending News