ಮಹದಾಯಿ ಹೋರಾಟಗಾರರು ಕಾಶಿಗೆ ಪ್ರಯಾಣ ಬೆಳೆಸಿದ್ದಾರೆ.. ಮಹದಾಯಿ ಯೋಜನೆ ಜಾರಿಗೆ DPRಗೆ ಅನುಮತಿ ಸಿಕ್ಕ ಹಿನ್ನೆಲೆ ಕಾಶಿ ವಿಶ್ವನಾಥನಿಗೆ ಜಲಾಭೀಷೇಕಕ್ಕೆ ಹೊರಟಿದ್ದಾರೆ. ಕರ್ನಾಟಕ ರೈತ ಸೇನಾ, ಮಹದಾಯಿ ಹೋರಾಟಗಾರರು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ..