ಬೆಂಗಳೂರಿನಲ್ಲಿ ನಡೆಯುವ ಮಹಾಘಟಬಂಧನ ಮೀಟಿಂಗ್‌ಗೆ ಕಾಂಗ್ರೆಸ್‌ ಪಾರ್ಟಿ ಜೆಡಿಎಸ್‌ ಪಕ್ಷಕ್ಕೆ ಆಹ್ವಾನ ನೀಡದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.