ನಾಗೇಂದ್ರ ಕೊರಳಿಗೆ ಮತ್ತಷ್ಟು ಬಿಗಿಯಾಗಲಿದೆ ವಾಲ್ಮೀಕಿ ಕೇಸ್

  • Zee Media Bureau
  • Jul 10, 2024, 02:58 PM IST

ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ ಬಹು ಕೋಟಿ ಹಣ ಅಕ್ರಮ ವರ್ಗಾ ವಣೆ ಪ್ರಕರಣ ಸಂಬಂಧ ವಿಶೇಷ ತನಿಖಾ ದಳದ ವಿಚಾರಣೆಗೆ ನಿನ್ನೆ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ವಿಚಾರಣೆಗೆ ಹಾಜರಾಗಿದ್ದರು. 

Trending News