ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ : ಮಾಲೂರು ಶಾಸಕ ನಂಜೇಗೌಡ

  • Zee Media Bureau
  • Aug 10, 2022, 06:35 PM IST

ಮಾಲೂರು ಶಾಸಕ ನಂಜೇಗೌಡ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೂಟುವೆ ಬಳಿ ಭತ್ತದ ಪೈರು ನಾಟಿ ಮಾಡಿದ್ದಾರೆ. ಪಾದಯಾತ್ರೆ ವೇಳೆ ರೈತರೊಂದಿಗೆ ಗದ್ದೆಗೆ ಇಳಿದು ಭತ್ತದ ಪೈರು ನಾಟಿ ಮಾಡಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Trending News