ಪಾರದರ್ಶಕವಾಗಿ ತನಿಖೆ ಮಾಡಲಾಗ್ತಿದೆ

  • Zee Media Bureau
  • Nov 27, 2022, 12:22 AM IST

ಚಿಲುಮೆ ಹಗರಣ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿರೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಅಶ್ವತ್ಥ್ ನಾರಾಯಣ್, ನಮ್ಮ ಸರ್ಕಾರದಲ್ಲಿ ಪಾರದರ್ಶಕವಾಗಿ ತನಿಖೆ ಮಾಡಲಾಗ್ತಿದೆ. ಇದರಲ್ಲಿ ಯಾರೇ ಏನೇ ತಪ್ಪು ಮಾಡಿದ್ರೂ ಅವರಿಗೆ ಕಠಿಣ ಶಿಕ್ಷೆ ನೀಡಲಾಗೋದು ಅಂತಾ ಹೇಳಿದ್ದಾರೆ.

Trending News