ದೇವಸ್ಥಾನಕ್ಕೆ ಹೋಗಲು ಮಡಿ ಮೈಲಿಗೆ ಅನ್ನೋದು ಇರುತ್ತೆ, ರಂಜಾನ್ ಉಪವಾಸದಲ್ಲಿ ಊಟ ಮಾಡಲು ಹೇಳಲಿ ನೋಡೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಸಚಿವ ಆರ್. ಅಶೋಕ್ ಕಿಡಿ ಕಾರಿದ್ದಾರೆ.