ಸಿದ್ದರಾಮಯ್ಯ ಮಾತನ್ನ ಜಮೀರ್ ಮೂಲಕ ಹೇಳಿಸಿದ್ದಾರೆ

  • Zee Media Bureau
  • Jul 26, 2022, 06:42 PM IST

ಜಮೀರ್‌ಗೆ ನೋಟಿಸ್ ನೀಡಿರೋ ವಿಚಾರದ ಕುರಿತು ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಜಮೀರ್‌ಗೆ ಕಾಂಗ್ರೆಸ್ ನೋಟಿಸ್ ನೀಡಿದೆ. ಸಿದ್ದರಾಮಯ್ಯ ಹೇಳುವ ಮಾತನ್ನ ಜಮೀರ್ ಮೂಲಕ ಹೇಳಿಸಿದ್ದಾರೆ. ಎಐಸಿಸಿ ಕೊಟ್ಟಿರೋ ನೋಟಿಸ್ ಜಮೀರ್‌ಗೆ ಅಲ್ಲ, ಸಿದ್ದರಾಮಯ್ಯ ಅವರಿಗೆ ಎಂದಿದ್ದಾರೆ ಸಚಿವ ಸುನಿಲ್ ಕುಮಾರ್.

Trending News