ಬಿಜೆಪಿ ಸರ್ಕಾರದ ವಿರುದ್ಧ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅಸಮಾಧಾನ. ಬಿಜೆಪಿ ಸರ್ಕಾರ ಅನುದಾನ ಕೊಡೋದ್ರಲ್ಲಿ ತಾರತಮ್ಯ ಮಾಡ್ತಿದೆ. ಸಚಿವರ ಬಳಿ ಭಿಕ್ಷೆ ಬೇಡಿದ್ರು ಕಾಂಗ್ರೆಸ್ ಶಾಸಕರಿಗೆ ಅನುದಾನ ಕೊಡ್ತಿಲ್ಲ ಎಂದು ಕಿಡಿಕಾರಿದ್ದಾರೆ.